March 13, 2026

ಧರ್ಮಸ್ಥಳ: ಮೃತದೇಹ ಹೂತು ಹಾಕಿದ ಪ್ರಕರಣದ ತನಿಖೆ ಎಸ್ ಐ ಟಿಗೆ ವಹಿಸಿದ ರಾಜ್ಯ ಸರಕಾರ

0
image_editor_output_image-1130734827-1753001101905

ಬೆಂಗಳೂರು: ಕೆಲ ದಿನಗಳಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದ ಶವಗಳ ಪ್ರಕರಣದ ತನಿಖೆಗೆ ಇದೀಗ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿದೆ.

ಡಾ|| ಪ್ರಣವ ಮೊಹಾಂತಿ ಅವರ ನೇತೃತ್ವದಲ್ಲಿ ನಾಲ್ಕು ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಎಂ.ಎನ್. ಅನುಚೇತ್‌, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್‌ ದಯಾಮ ಅವರು ಈ ತಂಡದಲ್ಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!