ನಮ್ಮ ರಾಜ್ಯ ಕಾಸರಗೋಡು: ಚೆರ್ವತ್ತೂರು ವೀರ ಮಲೆಯಲ್ಲಿ ಗುಡ್ಡ ಕುಸಿತ reporter July 23, 2025 0 ಕಾಸರಗೋಡು: ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ವೀರ ಮಲೆಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿರುವ ಘಟನೆ ನಡೆದಿದೆ. ಗುಡ್ಡ ಕುಸಿಯುವ ಸಂದರ್ಭದಲ್ಲಿ ಹಲವು ವಾಹನಗಳು ರಸ್ತೆಯಲ್ಲಿ ತೆರಳುತ್ತಿತ್ತು. ಒಂದು ಕಾರು ಮಣ್ಣಿನಡಿ ಸಿಲುಕಿದರೂ ಚಾಲಕ ಅಪಾಯದಿಂದ ಪಾರಾಗಿದ್ದಾರೆ. Post navigation Previous: ಕುಳೂರು ಹಳೆ ಸೇತುವೆ ಬಳಿ ಕಾಮಗಾರಿ: ಗಂಟೆಗಟ್ಟಲೇ ಟ್ರಾಫಿಕ್ ಜಾಮ್Next: ಮಂಗಳೂರು: ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: More Stories ನಮ್ಮ ರಾಜ್ಯ ಬಿ.ಸಿ ರೋಡ್ ನಲ್ಲಿ ನಡೆದ ಭೀಕರ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಓರ್ವ ಮೃತ್ಯು admin August 6, 2026 0 ನಮ್ಮ ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಉಪ ಸಭಾಧ್ಯಕ್ಷರಾಗಿ ಎಸ್ ಪೊನ್ನಣ್ಣ ಆಯ್ಕೆ admin August 3, 2026 0 ನಮ್ಮ ರಾಜ್ಯ ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಕರ್ನಾಟಕದ 20 ಮಂದಿ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕಾರ admin August 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.