ನಮ್ಮ ರಾಜ್ಯ ಕಾಸರಗೋಡು: ಚೆರ್ವತ್ತೂರು ವೀರ ಮಲೆಯಲ್ಲಿ ಗುಡ್ಡ ಕುಸಿತ reporter July 23, 2025 0 ಕಾಸರಗೋಡು: ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ವೀರ ಮಲೆಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿರುವ ಘಟನೆ ನಡೆದಿದೆ. ಗುಡ್ಡ ಕುಸಿಯುವ ಸಂದರ್ಭದಲ್ಲಿ ಹಲವು ವಾಹನಗಳು ರಸ್ತೆಯಲ್ಲಿ ತೆರಳುತ್ತಿತ್ತು. ಒಂದು ಕಾರು ಮಣ್ಣಿನಡಿ ಸಿಲುಕಿದರೂ ಚಾಲಕ ಅಪಾಯದಿಂದ ಪಾರಾಗಿದ್ದಾರೆ. Post navigation Previous: ಕುಳೂರು ಹಳೆ ಸೇತುವೆ ಬಳಿ ಕಾಮಗಾರಿ: ಗಂಟೆಗಟ್ಟಲೇ ಟ್ರಾಫಿಕ್ ಜಾಮ್Next: ಮಂಗಳೂರು: ನಾಳೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: More Stories ನಮ್ಮ ರಾಜ್ಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು prathi_staff_24 May 2, 2026 0 ನಮ್ಮ ರಾಜ್ಯ ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಮೃತ್ಯು reporter May 2, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಮಾಲಕನ ಮೇಲೆ ಆ್ಯಸಿಡ್ ದಾಳಿ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ reporter May 2, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.