March 13, 2026

ಹಾಸನ: ಕೆಂಪೇಗೌಡರ 516ನೇ ಜಯಂತಿ ಆಚರಣೆ ಪ್ರಯುಕ್ತ ಕಣ್ಣಿನ ತಪಾಸಣೆ-ಅಧಿಕಾರಿಗಳಿಂದ ಪರಿಶೀಲನೆ

0
image_editor_output_image316429069-1753523208434

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಅರಕಲಗೂಡು ತಾಲೂಕಿನ ಗಂಗನಾಳು ಗ್ರಾಮದಲ್ಲಿ ಸಾಮಾನ್ಯ ಮತ್ತು ಕಣ್ಣಿನ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಅರಕಲಗೋಡು ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

Leave a Reply

Your email address will not be published. Required fields are marked *

error: Content is protected !!