December 19, 2025

ಧರ್ಮಸ್ಥಳ: SIT ತಂಡದೊಂದಿಗೆ ಐದನೇ ದಿನ ಕಾರ್ಯಾಚರಣೆಗೆ ಬಂದ ದೂರುದಾರ

0
image_editor_output_image-819201715-1753945610793.jpg

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ದಿನ ಆಗಸ್ಟ್1 ರಂದು 11:30 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್‌.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದಿದ್ದಾರೆ. ಪೌರಕಾರ್ಮಿಕರಿಂದ ಮತ್ತು ಮಿನಿ ಜೆಸಿಬಿಯಿಂದ 7 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಸಾಮಾಜಿಕ ಅರಣ್ಯ ಇಲಾಖೆಯ ಡಿಸಿಎಫ್ ರೋಷಿನಿ, ಐ.ಎಸ್.ಡಿ ವಿಭಾಗ, ಎಫ್.ಎಸ್.ಎಲ್ ವಿಭಾಗ ,ಕಂದಾಯ ವಿಭಾಗ, ಅರಣ್ಯ ಇಲಾಖೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!