ನಮ್ಮ ರಾಜ್ಯ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ reporter September 4, 2025 0 ಶಿವಮೊಗ್ಗ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತಾ (28) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣಿಗೆ ಶರಣಾಗಿದ್ದಾಳೆ. Post navigation Previous: ಸಚಿವ ಹೆಚ್.ಸಿ ಮಹದೇವಪ್ಪ ಹೆಸರಿನಲ್ಲಿ 27 ಲಕ್ಷ ರೂ. ವಂಚಿಸಿದ ಮಹಿಳೆNext: ಮೂಡುಬಿದಿರೆ: ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ಪೇದೆಯ ಬಂಧನ More Stories ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 ನಮ್ಮ ರಾಜ್ಯ ಕಾಲೇಜು ಕ್ಯಾಂಪಸ್ನಲ್ಲಿ ಕುಸಿದು ಬಿದ್ದು ಯುವಕ ಮೃತ್ಯು reporter June 19, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬಂಟ್ವಾಳ: ಕಾರು, ಸ್ಕೂಟರ್ ನಡುವೆ ಭೀಕರ ರಸ್ತೆ ಅಪಘಾತ: ಸಜಿಪನಡು ನಿವಾಸಿ ಸ್ಥಳದಲ್ಲೇ ಮೃತ್ಯು reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.