ನಮ್ಮ ರಾಜ್ಯ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ reporter September 4, 2025 0 ಶಿವಮೊಗ್ಗ: ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ನಡೆದಿದೆ. ರಂಜಿತಾ (28) ಆತ್ಮಹತ್ಯೆಗೆ ಶರಣಾದ ಯುವತಿ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ನೇಣಿಗೆ ಶರಣಾಗಿದ್ದಾಳೆ. Post navigation Previous: ಸಚಿವ ಹೆಚ್.ಸಿ ಮಹದೇವಪ್ಪ ಹೆಸರಿನಲ್ಲಿ 27 ಲಕ್ಷ ರೂ. ವಂಚಿಸಿದ ಮಹಿಳೆNext: ಮೂಡುಬಿದಿರೆ: ಮಹಿಳೆಗೆ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ಪೇದೆಯ ಬಂಧನ More Stories ನಮ್ಮ ರಾಜ್ಯ ಗಂಗೊಳ್ಳಿ: ಸ್ನಾನ ಗೃಹಕ್ಕೆ ಹೋಗುವಾಗ ಹಠಾತ್ ಕುಸಿದು ಬಿದ್ದು ಯುವಕ ಸಾವು reporter March 13, 2026 0 ನಮ್ಮ ರಾಜ್ಯ ಶಿವಮೊಗ್ಗ: ಆಸ್ಪತ್ರೆ ಆವರಣದಲ್ಲಿ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು reporter March 13, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಕಾರವಾರ: ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ: ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು reporter March 13, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.