ನಮ್ಮ ಕರಾವಳಿ ಬಂಟ್ವಾಳ: ಬಿ.ಸಿ ರೋಡಿನ ಯುವ ವಕೀಲೆ ಭಾರತಿ ರೈ ಆಸ್ಪತ್ರೆಯಲ್ಲಿ ನಿಧನ reporter September 10, 2025 0 ಬಂಟ್ವಾಳ: ಬಿ.ಸಿ ರೋಡಿನ ಯುವ ನ್ಯಾಯವಾಧಿ ಭಾರತಿ ರೈ (46) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಾಣಿ ಸಮೀಪದ ಪೆರ್ನೆ ನಿವಾಸಿ ವಸಂತ್ ರಾಜ್ ಅವರ ಪತ್ನಿಯಾಗಿರುವ ಭಾರತಿ ಅವರು ಬಿ.ಸಿ ರೋಡಿನಲ್ಲಿ ಸ್ವಂತ ಕಚೇರಿ ಹೊಂದಿದ್ದು, ವಕೀಲ ವೃತ್ತಿ ನಡೆಸುತ್ತಿದ್ದರು. Post navigation Previous: ಧರ್ಮಸ್ಥಳ ಪ್ರಕರಣ: ಸುಜಾತಾ ಭಟ್ ಪರ ವಕೀಲರಿಗೆ ಎಸ್ಐಟಿ ನೀಡಿದ ಸಮನ್ಸ್ ಗೆ ಹೈಕೋರ್ಟ್ ತಡೆಯಾಜ್ಞೆNext: ಮಂಗಳೂರು: ಸೋಪ್, ಪರ್ಪ್ಯೂಮ್ ತಯಾರಿಕಾ ಘಟಕಕ್ಕೆ ಬೆಂಕಿ More Stories ನಮ್ಮ ಕರಾವಳಿ ಚಿಕ್ಕಮಗಳೂರು: ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರಿಗೆ ಎಚ್ಚರಿಕೆ: ಬೈಕ್ ಸವಾರನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರು admin August 6, 2026 0 ನಮ್ಮ ಕರಾವಳಿ ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು SSLC ವಿದ್ಯಾರ್ಥಿ ಮೃತ್ಯು admin August 6, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.