ನಮ್ಮ ರಾಜ್ಯ ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಅಪಘಾತ reporter September 23, 2025 0 ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕಾರುಗಳೆರಡು ಎದುರು ಬದುರಾಗಿ ಡಿಕ್ಕಿ ಹೊಡೆದಿದ್ದು ಕಾರುಗಳ ಮುಂಭಾಗ ನುಜ್ಜುಗುಜ್ಜಾಗಿದೆ. ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. Post navigation Previous: ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷ ಗಡಿಪಾರುNext: ಬಂಟ್ವಾಳ: ಪೋಲಿಸ್ ಜೀಪ್ ಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರನಿಗೆ ಗಾಯ More Stories ನಮ್ಮ ರಾಜ್ಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು prathi_staff_24 May 2, 2026 0 ನಮ್ಮ ರಾಜ್ಯ ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಮೃತ್ಯು reporter May 2, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ: ಮಾಲಕನ ಮೇಲೆ ಆ್ಯಸಿಡ್ ದಾಳಿ: ಆರೋಪಿಗೆ 10 ವರ್ಷ ಜೈಲು ಶಿಕ್ಷೆ reporter May 2, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.