February 2, 2026

ಪುತ್ತೂರು: ಸಿಡಿಲು ಬಡಿದು ಯುವಕ ಸಾವು

0
image_editor_output_image639395449-1760335764973.jpg

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ.

ಮೃತರನ್ನು ವಾಮನ (40) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರು 5.30 ರ ವೇಳೆ ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ.

Leave a Reply

Your email address will not be published. Required fields are marked *

error: Content is protected !!