ನಮ್ಮ ಕರಾವಳಿ ಪುತ್ತೂರು: ಸಿಡಿಲು ಬಡಿದು ಯುವಕ ಸಾವು reporter October 13, 2025 0 ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ವಾಮನ (40) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರು 5.30 ರ ವೇಳೆ ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. Post navigation Previous: ಪುತ್ತೂರು: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವುNext: ಬಂಟ್ವಾಳ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ವಿಟ್ಲ: ನ್ಯಾಯವಾದಿಯ ಮನೆಯಲ್ಲಿ ಕಳ್ಳತನ reporter February 1, 2026 0 ನಮ್ಮ ಕರಾವಳಿ ಉಜಿರೆ: ತಡೆಗೋಡೆ ಕುಸಿದು ಬಿದ್ದು ಕಾರ್ಮಿಕ ಸಾವು reporter February 1, 2026 0 ನಮ್ಮ ಕರಾವಳಿ ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕರ ಮುಕ್ತ ಸಂವಾದ ಕಾರ್ಯಕ್ರಮ. admin January 31, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.