ನಮ್ಮ ಕರಾವಳಿ ಪುತ್ತೂರು: ಸಿಡಿಲು ಬಡಿದು ಯುವಕ ಸಾವು reporter October 13, 2025 0 ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು ವಾಮನ (40) ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರು 5.30 ರ ವೇಳೆ ಕೆಲಸ ಮುಗಿಸಿ ಮನೆಗೆ ಬಂದು ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದಿದೆ. Post navigation Previous: ಪುತ್ತೂರು: ಹೆಜ್ಜೇನು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಸಾವುNext: ಬಂಟ್ವಾಳ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ More Stories ನಮ್ಮ ಕರಾವಳಿ ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ನಡೆಯಲಿರುವ ವಾಹನ ಜಾಥಾಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ: ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ: ಪೊಲೀಸ್ ಇಲಾಖೆ ಸ್ಪಷ್ಟನೆ admin August 11, 2026 0 ನಮ್ಮ ಕರಾವಳಿ ಮಂಗಳೂರು: ದೈವಸ್ಥಾನದಿಂದ ಕಾಣಿಕೆ ಹುಂಡಿ ಕಳವು ಪ್ರಕರಣ: ಆರೋಪಿಯ ಬಂಧನ admin August 11, 2026 0 ನಮ್ಮ ಕರಾವಳಿ ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಅಪಘಾತ: ಸವಾರ ಮೃತ್ಯು, ಸಹ ಸವಾರ ಗಂಭೀರ admin August 11, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.