February 1, 2026

ಟಿಪ್ಪರ್, ಇನ್ನೋವಾ ಕಾರಿನ ನಡುವೆ ಅಪಘಾತ: ಕಾರು ಚಾಲಕ ಸಜೀವ ದಹನ

0
image_editor_output_image-1448808669-1761803193125.jpg

ಮಂಡ್ಯ: ಟಿಪ್ಪರ್ ಹಾಗೂ ಇನ್ನೋವಾ ಕಾರಿನ ನಡುವೆ ಡಿಕ್ಕಿಯಾಗಿ, ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ಹುಣಸೂರು ಮೂಲದ ಚಂದ್ರಶೇಖರ್‌ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬುಧವಾರ (ಅ.29) ತಡರಾತ್ರಿ ಈ ಘಟನೆ ನಡೆದಿದೆ. ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು, ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿತ್ತು. ತಕ್ಷಣ ಕಾರು ಹೊತ್ತಿ ಉರಿದಿತ್ತು. ಕಾರಿನಿಂದ ಹೊರಬರಲಾರದೆ ಚಾಲಕ ಸಾವನ್ನಪ್ಪಿದೆ.

Leave a Reply

Your email address will not be published. Required fields are marked *

You may have missed

error: Content is protected !!