ನಮ್ಮ ಕರಾವಳಿ ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಬರ್ಬರ ಹತ್ಯೆ reporter November 1, 2025 0 ಮಂಗಳೂರು: ಉಪ್ಪಳದಲ್ಲಿ ಮಂಗಳೂರು ಮೂಲದ ರೌಡಿಶೀಟರ್ ತುಕ್ಕ ನೌಫಲ್ ಎಂಬಾತತನ್ನು ಬರ್ಬರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ನೌಫಲ್ ಮಂಗಳೂರಿನ ಫೈಝಲ್ ನಗರ ನಿವಾಸಿಯಾಗಿದ್ದು, ಆತನ ಮೃತದೇಹ ಕಾಸರಗೋಡಿನ ಆಸ್ಪತ್ರೆಯಲ್ಲಿ ಇದೆ ಎಂದು ವರದಿಯಾಗಿದೆ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಬರಬೇಕಿದೆ. Post navigation Previous: ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮNext: ಬೆಳ್ತಂಗಡಿ: ತಲೆ ಮೆರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ More Stories ನಮ್ಮ ಕರಾವಳಿ ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು SSLC ವಿದ್ಯಾರ್ಥಿ ಮೃತ್ಯು admin August 6, 2026 0 ನಮ್ಮ ಕರಾವಳಿ ವಿಟ್ಲ: ಟೋಪ್ಕೋ ಜುವೆಲ್ಲರಿ: ಇಂದಿನ ಚಿನ್ನದ ದರ admin August 6, 2026 0 ನಮ್ಮ ಕರಾವಳಿ ಸುಳ್ಯ: ವಿವಾಹಿತ ಮಹಿಳೆಯ ಕೊಲ್ಲುವುದಾಗಿ ಬೆದರಿಕೆ: ಆಟೋ ಚಾಲಕನ ಬಂಧನ admin August 6, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.