ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಾಲೇಜ್ ರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆ prathi_staff_24 November 10, 2025 0 ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ದೀವಾನ್ – ಇ – ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿ ಅಸ್ತಿತ್ವಕ್ಕೆ: ಖಾಝಿ ಸುಲ್ತಾನುಲ್ ಉಲಮಾ ಘೋಷಣೆNext: ಕಾರು ಹರಿದು ಮಹಿಳೆ ಸಾವು More Stories ನಮ್ಮ ಕರಾವಳಿ ದ. ಕ. ಹಿ. ಪ್ರಾ ಕಂಬಳಬೆಟ್ಟು ಶಾಲೆಯಲ್ಲಿ ವಿವಿಧ ಕೊಡುಗೆಗಳ ವಿತರಣಾ ಕಾರ್ಯಕ್ರಮ admin June 20, 2026 0 ನಮ್ಮ ಕರಾವಳಿ ಗೋಳ್ತಮಜಲು ಜೆಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಸಭೆ:ಮಕ್ಕಳ ವರ್ತನೆಗೆ ಪೋಷಕರ ಗಮನ ಇರಲಿ: ವ್ರಷಭ ರಾಜ್ ಜೈನ್ admin June 20, 2026 0 ನಮ್ಮ ಕರಾವಳಿ ಮುಸ್ಲಿಂ ಜಮಾಅತ್ ಉಕ್ಕುಡ ಸರ್ಕಲ್ ವತಿಯಿಂದ ಬಡ ಕ್ಯಾನ್ಸರ್ ರೋಗಿಗೆ ಸಾಂತ್ವನದ ಮನೆ ನಿರ್ಮಾಣ: ಜೂನ್ 24ರಂದು ಉದ್ಘಾಟನೆ admin June 20, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.