ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಾಲೇಜ್ ರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆ prathi_staff_24 November 10, 2025 0 ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ಕಾರು ಹರಿದು ಮಹಿಳೆ ಸಾವುNext: ದೀವಾನ್ – ಇ – ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿ ಅಸ್ತಿತ್ವಕ್ಕೆ: ಖಾಝಿ ಸುಲ್ತಾನುಲ್ ಉಲಮಾ ಘೋಷಣೆ More Stories ನಮ್ಮ ಕರಾವಳಿ ಮಾಜಿ ಸಚಿವ ಬಿ ರಮಾನಾಥ ರೈ ಸಂಚರಿಸುತ್ತಿದ್ದ ಕಾರು ಅಪಘಾತ: ಅಪಘಾತದ ತೀವ್ರತೆಗೆ ಸಂಪೂರ್ಣ ಜಖಂ admin September 20, 2026 0 ನಮ್ಮ ಕರಾವಳಿ ಸುಳ್ಯ: ಪಾದಚಾರಿಗೆ ಲಾರಿ ಡಿಕ್ಕಿ: ಪುತ್ತೂರಿನ ವ್ಯಕ್ತಿ ಮೃತ್ಯು admin September 19, 2026 0 ನಮ್ಮ ಕರಾವಳಿ ಬಂಟ್ವಾಳ: ಪೋಕ್ಸೋ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 80 ಸಾವಿರ ರೂ. ದಂಡ ವಿಧಿಸಿ ಆದೇಶ admin September 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.