ಕ್ರೈಂ ಸುದ್ದಿ ನಮ್ಮ ಕರಾವಳಿ ವಿಟ್ಲ: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಕಾಲೇಜ್ ರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆ prathi_staff_24 November 10, 2025 0 ವಿಟ್ಲ: ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. Post navigation Previous: ದೀವಾನ್ – ಇ – ಖಾಝಿ ಸುನ್ನಿ ಸಂಯುಕ್ತ ಜಮಾಅತ್ ಕರ್ನಾಟಕ ಸಮಿತಿ ಅಸ್ತಿತ್ವಕ್ಕೆ: ಖಾಝಿ ಸುಲ್ತಾನುಲ್ ಉಲಮಾ ಘೋಷಣೆNext: ಕಾರು ಹರಿದು ಮಹಿಳೆ ಸಾವು More Stories ನಮ್ಮ ಕರಾವಳಿ ವಿಟ್ಲ: ಪೊಲೀಸ್ ಇಲಾಖೆ ಹಾಗೂ ಡಿ’ ಗ್ರೂಪ್ ವತಿಯಿಂದ ಮಾದಕ ಮುಕ್ತ ಸಮಾಜಕ್ಕಾಗಿ ಜನ ಜಾಗೃತಿ ಜಾಥ admin December 15, 2025 0 ನಮ್ಮ ಕರಾವಳಿ ವಿಟ್ಲ: ಜೆಸಿಐ ಇಂಡಿಯಾ ವಲಯ 15ರ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ admin December 15, 2025 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು ಆರ್ ಟಿಓ ಕಚೇರಿಯಲ್ಲಿ 5 ಕಡೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ reporter December 15, 2025 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.