ನಮ್ಮ ಕರಾವಳಿ ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ reporter December 28, 2021 0 ಮಂಗಳೂರು: ನಗರದ ಗುರುಪುರ ಬಳಿಯ ಬಯಲುಪೇಟೆಯ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಸದ್ಯ ಮೃತದೇಹ ಯಾರದ್ದು ಎಂಬ ಬಗ್ಗೆ ಪತ್ತೆಯಾಗಿಲ್ಲ. ಸ್ಥಳೀಯ ಯುವಕರು ಮೃತದೇಹವನ್ನು ವೆನ್ಲಾಕ್ ಶವಾಗಾರಕ್ಕೆ ಸಾಗಿಸಿದ್ದು, ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Post navigation Previous: ಚೇಳು ಕಡಿದು ಚಿಕಿತ್ಸೆ ಪಡೆದುಕೊಳ್ಳದ ಯುವಕ ಮೂರೇ ದಿನದಲ್ಲಿ ಮೃತ್ಯುNext: ಮಂಗಳೂರು: ಕೊರಗಜ್ಜನ ಕಟ್ಟೆಯ ಕಲ್ಲಿನ ಮೇಲೆ ಕಾಂಡೋಮ್ ಇಟ್ಟು ದುಷ್ಕೃತ್ಯ: ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಿ: ಶಾಸಕ ವೇದವ್ಯಾಸ್ ಕಾಮತ್ More Stories ನಮ್ಮ ಕರಾವಳಿ ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ, ಸಿದ್ದೀಕ್ ಸೂರ್ಯ ನೇಮಕ prathi_staff_24 February 3, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು reporter February 3, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಹಿಂದುತ್ವದ ಬಗ್ಗೆ ಭಾಷಣ ಮಾಡುವವರು ಕೋಳಿ ಅಂಕದ ವಿಚಾರದಲ್ಲಿ ಈಗ ಎಲ್ಲಿದ್ದಾರೆ?: ಶಾಸಕ ಅಶೋಕ್ ರೈ reporter February 3, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.