February 4, 2026

ಮಂಗಳೂರು: ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

0
image_editor_output_image-214639569-1640685157801

ಮಂಗಳೂರು: ನಗರದ ಗುರುಪುರ ಬಳಿಯ ಬಯಲುಪೇಟೆಯ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ.

ಸದ್ಯ ಮೃತದೇಹ ಯಾರದ್ದು ಎಂಬ ಬಗ್ಗೆ ಪತ್ತೆಯಾಗಿಲ್ಲ. ಸ್ಥಳೀಯ ಯುವಕರು ಮೃತದೇಹವನ್ನು ವೆನ್ಲಾಕ್‌ ಶವಾಗಾರಕ್ಕೆ ಸಾಗಿಸಿದ್ದು, ಬಜ್ಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!