December 18, 2025

ಹಾನಗಲ್ ವಿಧಾಸಭಾ ಚುನಾವಣೆ:
ಬಿರುಸಿನ ಪ್ರಚಾರ ಕೈಗೊಂಡ ಮಾಜಿ ಸಚಿವ ಬಿ. ರಮಾನಾಥ ರೈ

0
IMG-20211023-WA0025.jpg

ಬಂಟ್ವಾಳ: ಹಾನಗಲ್ ವಿಧಾನಸಭಾ ಕ್ಷೇತ್ರದ ಬೊಮ್ಮನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತ್ ಗಳಾದ ಕೊಪ್ಪರಿಸಿ ಕೊಪ್ಪ, ಬೊಮ್ಮನಹಳ್ಳಿ ಗ್ರಾ ಪಂ, ಕರಗುದುರಿ ಗ್ರಾ ಪಂ,ಹುಲ್ಲತ್ತಿ ಗ್ರಾ ಪಂ,ಬೈಚುಳ್ಳಿ ಗ್ರಾ ಪಂ, ಏಳವಟ್ಟಿ ಗ್ರಾ ಪಂ ವ್ಯಾಪ್ತಿಯಗಳಲ್ಲಿ ಹಾನಗಲ್ ವಿಧಾಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದ ತಂಡದಿಂದ ಬಿರುಸಿನ ಚುನಾವಣೆ ಪ್ರಚಾರ ಕೈಗೊಂಡಿತ್ತು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಿ ಆರ್ ಪಾಟೀಲ್, ಮಾಜಿ ಶಾಸಕರಾದ ರಾಮ್ ಕೃಷ್ಣ, ಕಾಂಗ್ರೆಸ್ ಮುಖಂಡರಾದ ಮುಕುಂದ ರಾವ್ ಭವಾನಿಮಟ್, ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಸದಸ್ಯರಾದ ಯಸಿರ್ ಖಾನ್ ಫಾಟನ್, ಕೆಪಿಸಿಸಿ ಸಂಯೋಜಕರಾದ ಅನಿತಾ ರಾವ್ ಪ್ರಮುಖರಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!