ನಮ್ಮ ಕರಾವಳಿ ಉಜಿರೆ: ತಡೆಗೋಡೆ ಕುಸಿದು ಬಿದ್ದು ಕಾರ್ಮಿಕ ಸಾವು reporter February 1, 2026 0 ಉಜಿರೆ : ತಡೆಗೋಡೆಯೊಂದು ಕುಸಿದು ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಜ.31 ರಂದು ನಡೆದಿದೆ. ಮೃತ ಕಾರ್ಮಿಕನನ್ನು ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂದು ಗುರುತಿಸಲಾಗಿದೆ. Post navigation Previous: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ?Next: ವಿಟ್ಲ: ನ್ಯಾಯವಾದಿಯ ಮನೆಯಲ್ಲಿ ಕಳ್ಳತನ More Stories ನಮ್ಮ ಕರಾವಳಿ ನಮ್ಮ ರಾಜ್ಯ ಉಪ್ಪಿನಂಗಡಿ: ರೋಡ್ ರೋಲರ್ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು reporter May 9, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಮಂಗಳೂರು: 13.06 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ, ಆರೋಪಿಯನ್ನು ಬಂಧಿಸಿದ ರೈಲ್ವೇ ರಕ್ಷಣಾ ಪಡೆ reporter May 9, 2026 0 ನಮ್ಮ ಕರಾವಳಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಹನೀಫ್ ಹಾಜಿ ಗೋಳ್ತಮಜಲು admin May 9, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.