ನಮ್ಮ ರಾಜ್ಯ ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವು reporter February 18, 2026 0 ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು 4ರ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಪುನೀತ್ (4) ಮೃತ ದುರ್ದೈವಿ ಬಾಲಕ. ಗಾಜರಕೋಟ್ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. Post navigation Previous: ವ್ಯಾಲೆಂಟೆನ್ಸ್ ಡೇ ಪಾರ್ಟಿ ಬಳಿಕ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ ಪತಿNext: ತನ್ನ ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತದಲ್ಲಿ ಯುವಕ ಸಾವು More Stories ನಮ್ಮ ರಾಜ್ಯ ಸಚಿವ ಯು.ಟಿ ಖಾದರ್ ಅವರ ಬೆಂಗಾವಲು ವಾಹನ ಸ್ಕೂಟಿಗೆ ಡಿಕ್ಕಿ: ಸವಾರ ಗಂಭೀರ ಗಾಯ admin July 4, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ನೇಮಕ prathi_staff_24 June 25, 2026 0 ನಮ್ಮ ರಾಜ್ಯ 10 ಲಕ್ಷ ರೂ. ವರದಕ್ಷಿಣೆ ಕಿರುಕುಳ: ಕುಕ್ಕರ್ನಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಪತಿ reporter June 19, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.