ನಮ್ಮ ರಾಜ್ಯ ಖಾಸಗಿ ಶಾಲಾ ಬಸ್ ಹರಿದು ಬಾಲಕ ಸಾವು reporter February 18, 2026 0 ಯಾದಗಿರಿ: ಖಾಸಗಿ ಶಾಲಾ ಬಸ್ ಹರಿದು 4ರ ಬಾಲಕ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ನಡೆದಿದೆ. ಪುನೀತ್ (4) ಮೃತ ದುರ್ದೈವಿ ಬಾಲಕ. ಗಾಜರಕೋಟ್ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. Post navigation Previous: ವ್ಯಾಲೆಂಟೆನ್ಸ್ ಡೇ ಪಾರ್ಟಿ ಬಳಿಕ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ ಪತಿNext: ತನ್ನ ಹುಟ್ಟುಹಬ್ಬದ ದಿನವೇ ರಸ್ತೆ ಅಪಘಾತದಲ್ಲಿ ಯುವಕ ಸಾವು More Stories ನಮ್ಮ ರಾಜ್ಯ ಹಾಸನ: ಆಟವಾಡುತ್ತಾ ಟ್ರ್ಯಾಕ್ಟರ್ನ ಕೀ ಆನ್ ಮಾಡಿದ ಮೂರು ವರ್ಷದ ಮಗು: ಚಲಿಸಿದ ಟ್ರ್ಯಾಕ್ಟರ್ ತಂದೆಯ ಮೇಲೆ ಹರಿದು ಮೃತ್ಯು admin August 23, 2026 0 ನಮ್ಮ ರಾಜ್ಯ ಮಡಿಕೇರಿ: ವಾಯು ವಿಹಾರಕ್ಕೆ ತೆರಳಿದ್ದ ಪ್ರವಾಸಿಗ ಕಾಡಾನೆ ದಾಳಿಯಿಂದ ಮೃತ್ಯು admin August 23, 2026 0 ಕ್ರೈಂ ಸುದ್ದಿ ನಮ್ಮ ರಾಜ್ಯ ರಾಯಚೂರು: ದಲಿತ ಯುವತಿಯ ಕೊಲೆ ಪ್ರಕರಣ: ಕರ್ತವ್ಯ ಲೋಪ ಆರೋಪದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿ ಅಮಾನತು admin August 22, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.