ತಿರುವನಂತಪುರ: ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಧರ್ಮಡಂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿನ್ನಡೆಯಲ್ಲಿದ್ದಾರೆ.
ಮೊದಲೈದು ಸುತ್ತಿನ ಬಳಿಕವೂ ಪಿಣರಾಯಿ 1,000ಕ್ಕೂ ಹೆಚ್ಚು ಮತಗಳ ಹಿನ್ನಡೆಯಲ್ಲಿದ್ದಾರೆ. ಅಲ್ಲಿ ಕಾಂಗ್ರೆಸ್ನ ಅಬ್ದುಲ್ ರಶೀದ್ ಮುನ್ನಡೆ ಕಾಯ್ದುಕೊಂಡಿದ್ದು, ಅಚ್ಚರಿಯ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.
