ರಾಷ್ಟ್ರೀಯ ರಾಜ್ಯ ಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಟ ವಿಜಯ್ prathi_staff_24 May 6, 2026 0 ಚೆನ್ನೈ: ಟಿವಿಕೆ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು ಬುಧವಾರ ಚೆನ್ನೈನ ಲೋಕಭವನಕ್ಕೆ ಆಗಮಿಸಿದರು. ಬಳಿಕ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು ಎಂದು ತಿಳಿದು ಬಂದಿದೆ. Post navigation Previous: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎಸ್ಡಿಪಿಐಗೆ ಹೆಚ್ಚು ಮತ: ಪಕ್ಷದ ಮಟ್ಟದಲ್ಲಿ ಪರಿಶೀಲನೆ: ಸಿದ್ದರಾಮಯ್ಯNext: ಬಿಜೆಪಿ ಮುಖಂಡ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ನ ಗುಂಡಿಕ್ಕಿ ಹತ್ಯೆ More Stories ರಾಷ್ಟ್ರೀಯ ಖ್ಯಾತ ಖಳ ನಟ ಪ್ರದೀಪ್ ಸಿಂಗ್ ರಾವತ್ ನಿಧನ admin August 5, 2026 0 ರಾಷ್ಟ್ರೀಯ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ: ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆ admin August 3, 2026 0 ರಾಷ್ಟ್ರೀಯ ನಾಲ್ಕು ಮಹಡಿಯ ವಸತಿ ಕಟ್ಟಡ ಕುಸಿತ: 9 ಮಂದಿ ಮೃತ್ಯು, ಹಲವಾರು ಮಂದಿ ಸಿಲುಕಿರುವ ಶಂಕೆ admin July 31, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.