May 6, 2026

ರಾಜ್ಯ ಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ನಟ ವಿಜಯ್

0
n71123352917780707668288e402751bdb43d09d5e99989c58b434a762fbd735654d4970b59ae5667dbf11c.jpg

ಚೆನ್ನೈ: ಟಿವಿಕೆ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು ಬುಧವಾರ ಚೆನ್ನೈನ ಲೋಕಭವನಕ್ಕೆ ಆಗಮಿಸಿದರು. ಬಳಿಕ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!