ಕೊರಿಂಗಿಲ ಮದ್ರಸದಲ್ಲಿ ವಿಶ್ವ ಪರಿಸರ ದಿನಾಚರಣೆ
ಪುತ್ತೂರು: ಮಿಸ್ಬಾಹುಲ್ ಹುದಾ ಮದ್ರಸ ಕೊರಿಂಗಿಲ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.
ಮುಖ್ಯ ಗುರುಗಳಾದ ಬಹು. ಅಲ್ಹಾಜ್ G H ಅಯ್ಯೂಬ್ ವಹಬಿ, ಸಹ ಅಧ್ಯಾಪಕರುಗಳಾದ ಅಬೂಬಕ್ಕರ್ ಮದನಿ, ಸ್ವಾದಿಕ್ ಮೌಲವಿ, ಹಾಗೂ ವಿದ್ಯಾರ್ಥಿ ಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಪರಿಸರದ ಪ್ರಾಮುಖ್ಯತೆ, ಮಹತ್ವ, ಅಗತ್ಯತೆ, ಸಂರಕ್ಷಣೆ ಬಗ್ಗೆ ತಿಳಿಸಲಾಯಿತು.




