ನಮ್ಮ ರಾಜ್ಯ ಶಿಕ್ಷಕರ ಕಿರುಕುಳ: ಶಾಲೆಯ 4ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ reporter June 10, 2026 0 ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ನ ಪ್ರತಾಪ್ ನಗರದ ಬಳಿ ನಡೆದಿದೆ. 16 ವರ್ಷದ ಸಮೀರ್ ಸಾವನ್ನಪ್ಪಿದ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ. Post navigation Previous: ಪಿಜಿ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆNext: ‘TATTO – 313’ ಜಾಲವನ್ನು ಭೇದಿಸಿದ ಮಣಿಪಾಲ ಪೊಲೀಸರು: 7.90 ಲಕ್ಷ ಮೌಲ್ಯದ ಚಿನ್ನಾಭರಣ ಸಹಿತ ಆರೋಪಿಗಳ ಬಂಧನ More Stories ನಮ್ಮ ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್ ಪಾಟೀಲ್, ಉಪ ಸಭಾಧ್ಯಕ್ಷರಾಗಿ ಎಸ್ ಪೊನ್ನಣ್ಣ ಆಯ್ಕೆ admin August 3, 2026 0 ನಮ್ಮ ರಾಜ್ಯ ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಕರ್ನಾಟಕದ 20 ಮಂದಿ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕಾರ admin August 3, 2026 0 ನಮ್ಮ ರಾಜ್ಯ ತೀರ್ಥಹಳ್ಳಿ: ವರುಣನ ಆರ್ಭಟಕ್ಕೆ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರು ಮೃತ್ಯು admin August 2, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.