July 17, 2026

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ಬೆಂಕಿ: ನಾಲ್ವರು ಪಾರು

0
IMG-20260717-WA0154

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಗೋಳಿತೊಟ್ಟು ಸಮೀಪದ ಸಣ್ಣಂ ಪಾಡಿ ಎಂಬಲ್ಲಿ ಬೆಂಕಿ ಹತ್ತಿಕೊಂಡಿದೆ.
ಕಾರಿನಲ್ಲಿ ಸ್ಥಳೀಯರ ಮಾಹಿತಿಯಂತೆ 4 ಮಂದಿ ಇದ್ದು ಅವರು ಅಪಾಯದಿಂದ ಪಾರಾಗಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!