July 23, 2026

ಸುಳ್ಯ: ಬೈಕ್ ಮತ್ತು ಕಾರು ನಡುವೆ ಅಪಘಾತ: ಸವಾರ ಗಂಭೀರ

0
image_editor_output_image1030694252-1784787147341

ಸುಳ್ಯ: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ.

ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದಿದ್ದಾರೆ

Leave a Reply

Your email address will not be published. Required fields are marked *

error: Content is protected !!