ಮಂಗಳೂರು: ಬ್ರಹ್ಮರಕೂಟ್ಲುವಿನಲ್ಲಿ ಕಾರ್ಯಾಚರಿಸುತ್ತಿರುವ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಇಂದು ಎಸ್ ಡಿಪಿಐ ಬೃಹತ್ ಪಾದಯಾತ್ರೆ ನಡೆಸುತ್ತಿದೆ. ಈ ಪಾದಯಾತ್ರೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಬ್ರಹ್ಮರಕೂಟ್ಲು ಟೋಲ್ ಗೇಟ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಯಲಿದೆ.