February 4, 2026

ಸುಳ್ಯ: ಯುವಕನ ಮೇಲೆ ಕಾಡಾನೆ ದಾಳಿ:
ಯುವಕ ಮೃತ್ಯು

0
Elephant_EPS.jpg

ಸುಳ್ಯ: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ತುಳಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಪೆರಾಜೆ ನಿವಾಸಿ ಶಿವಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮದೆ ಗ್ರಾಮದಲ್ಲಿನ ತೋಟವೊಂದಕ್ಕೆ ಕೆಲಸದ ನಿಮಿತ್ತ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!