February 4, 2026

ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ ಆರೋಪ:
ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

0
IMG-20220107-WA0017.jpg

ವಿಟ್ಲ: ಮದುಮಗ ಕೊರಗಜ್ಜನ ವೇಷಧರಿಸಿ ಕುಣಿದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್ ಪಿ ಕಾರ್ಯಕರ್ತರು ಮಗಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರತರು ದಿಕ್ಕಾರ ಕೂಗಿದರು. ಬಳಿಕ‌ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!