ನಮ್ಮ ಕರಾವಳಿ ವಿಟ್ಲ: ಮದುಮಗನಿಂದ ಕೊರಗಜ್ಜನಿಗೆ ಅವಮಾನ ಆರೋಪ:ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ ಯತ್ನ reporter January 7, 2022 0 ವಿಟ್ಲ: ಮದುಮಗ ಕೊರಗಜ್ಜನ ವೇಷಧರಿಸಿ ಕುಣಿದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್ ಪಿ ಕಾರ್ಯಕರ್ತರು ಮಗಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ. ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರತರು ದಿಕ್ಕಾರ ಕೂಗಿದರು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. Post navigation Previous: ವಿಟ್ಲ,: ಕೊರಗಜ್ಜನ ವೇಷ ಧರಿಸಿ ಧಾರ್ಮಿಕ ಭಾವನೆಗೆ ಧಕ್ಕೆ:ಸೂಕ್ತ ಕ್ರಮಕ್ಕೆ ತಾಜುದ್ದೀನ್ ಟರ್ಲಿ ಅಗ್ರಹNext: ಸುಳ್ಯ: ಶೋ ರೂಮಿನಿಂದ ಗ್ರಾಹಕರಿಗೆ ನೀಡಲು ಬರುತ್ತಿದ್ದ ಹೊಸ ಕಾರು ಹಾಗೂ ಪಿಕಪ್ ನಡುವೆ ಅಪಘಾತ More Stories ನಮ್ಮ ಕರಾವಳಿ ಮಿತ್ತಬೈಲು ಇರ್ಷಾದ್ ದಾರಿಮಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜಿ:ಜನಪ್ರಿಯ ಆಸ್ಪತ್ರೆ ಮತ್ತು ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದ ಉಸ್ತಾದ್ admin July 5, 2026 0 ನಮ್ಮ ಕರಾವಳಿ ಪುತ್ತೂರು: ಜಿಮ್ ಟ್ರೈನರ್ ಸಚಿನ್ ರೈ ಕುಸಿದು ಬಿದ್ದು ಮೃತ್ಯು admin July 5, 2026 0 ನಮ್ಮ ಕರಾವಳಿ ಮೂಡುಬಿದಿರೆ: ನಾಪತ್ತೆಯಾಗಿದ್ದ ಅವಿವಾಹಿತ ಯುವಕನ ಮೃತದೇಹ ಪತ್ತೆ admin July 5, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.