February 1, 2026

ಹಿಂ ಜಾ ವೇ ಕರೆಕೊಟ್ಟ ಬಂದನ್ನು ವಿಫಲಗೊಳಿಸಲು ಎಸ್ ಡಿ ಪಿ ಐ ವಿಟ್ಲ ಬ್ಲಾಕ್ ಸಮಿತಿಯಿಂದ ವಿಟ್ಲ ಠಾಣೆಗೆ ಮನವಿ

0
IMG-20220110-WA0009.jpg

ವಿಟ್ಲ: ಕಳೆದ ಕೆಲವು ದಿನಗಳ ಹಿಂದೆ ಸಾಲೆತ್ತೂರಿನಲ್ಲಿ ನಡೆದ ಘಟನೆಯನ್ನು ನೆಪವಾಗಿಸಿಕೊಂಡು ರಾಜಕೀಯ ಲಾಭವನ್ನು ಪಡೆಯಲು ದುರುದ್ದೇಶದಿಂದ ಕೂಡಿದ ಈ ಬಂದಿನಿಂದ ನಾಗರಿಕರಿಗೆ ಆಗುವ ಕಷ್ಟವನ್ನು ತಪ್ಪಿಸಲು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ನಾಗರಿಕರಿಗೆ ಯಾವುದೇ ತೊಂದರೆ ಆಗದ ರೀತಿ ನೋಡಿಕೊಳ್ಳಲು ಇಂದು ಎಸ್ ಡಿ ಪಿ ಐ ವಿಟ್ಲ ಬ್ಲಾಕ್ ಸಮಿತಿ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ SDPI ಬಂಟ್ವಾಳ ವಿಧಾನಸಭಾ ಸಮಿತಿ ಉಪಾಧ್ಯಕ್ಷರಾದ ಕಲಂದರ್ ಪರ್ತಿಪ್ಪಾಡಿ, SDPI ಪುತ್ತೂರು ಕ್ಷೇತ್ರ ಸಮಿತಿ ಕಾರ್ಯದರ್ಶಿ ಅನ್ವರ್ ಪೆರುವಾಯಿ, ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ರಹೀಮ್ ಕಂಬಳಬೆಟ್ಟು ,ಬ್ಲಾಕ್ ಸಮಿತಿ ಕಾರ್ಯದರ್ಶಿ ಮುನೀರ್ ಎಂ ಕೆ, ವಿಟ್ಲ ಪಟ್ಟಣ ಸಮಿತಿ ಕಾರ್ಯದರ್ಶಿ ಸಿರಾಜ್ ಕಡಂಬು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!