February 4, 2026

ಚಿಕ್ಕಮಗಳೂರು: ಕಾರು ಪಲ್ಟಿಯಾಗಿ ಇಬ್ಬರು ಮೃತ್ಯು

0
image_editor_output_image-623791898-1642481919402.jpg

ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಹರಿಹರಪುರ ಸಮೀಪದ ಸಿಗದಾಳು ಬಳಿ ಸೋಮವಾರ ತಡರಾತ್ರಿಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.

ಕೊಪ್ಪದ ರಾಜಶೇಖರ್ (51), ಮಲ್ಲಂದೂರಿನ ಮಣಿಕಂಠ (37) ಮೃತಪಟ್ಟವರು. ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಲುವಾಗಿಲು ಕಡೆಯಿಂದ ಕೊಪ್ಪ ಕಡೆಗೆ ತೆರಳುವಾಗ ಅವಘಡ ಸಂಭವಿಸಿದೆ. ಸೇತುವೆ ಸನಿಹದಲ್ಲಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಏರಿ ಪಕ್ಕದ ತಗ್ಗು ಪ್ರದೇಶದ ಗದ್ದೆಗೆ ಉರುಳಿದೆ.

Leave a Reply

Your email address will not be published. Required fields are marked *

error: Content is protected !!