February 1, 2026

ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಗೆ 14 ದಿನಗಳ ನ್ಯಾಯಾಂಗ ಬಂಧನ

0
image_editor_output_image1324975242-1642829035685.jpg

ನವದೆಹಲಿ: ಮಹಾತ್ಮ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಮಹಾರಾಷ್ಟ್ರದ ಥಾಣೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ತಿಳಿದು ಬಂದಿದೆ.

ಕಾಳಿಚರಣ್ ಮಹಾರಾಜ್ ಅವರನ್ನು ಥಾಣೆ ನಗರದ ನೌಪಾದಾ ಪೊಲೀಸ್ ಠಾಣೆಯ ತಂಡವು ಬುಧವಾರ ರಾತ್ರಿ ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಿಂದ ಬಂಧಿಸಿದ್ದು, ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದ ಎಸ್ ವಿ ಮೆಟಿಲ್ ಪಾಟೀಲ್ ಅವರನ್ನು ಪ್ರಥಮ ದರ್ಜೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!