February 4, 2026

ಮಲಯಮಾರುತ ಗುಡ್ಡಕ್ಕೆ ಬೆಂಕಿ: ನೂರಾರು ಎಕರೆ ಅರಣ್ಯ ಪ್ರದೇಶ ನಾಶ

0
Screenshot_2022-01-26-12-28-11-35_680d03679600f7af0b4c700c6b270fe7.jpg

ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ.

ಮಳೆಗಾಲದಲ್ಲಿ ಯತೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!